ಅರ್ಭಕ ದಾರಕೇಶ್ವರಿ ದೇವಸ್ಥಾನ ಜಾನುವಾರುಕಟ್ಟೆ, ಮಣಿಕಲ್ಲು
LIVE ನೋಡಿ . ಕ್ಷೇತ್ರ ದರ್ಶನ . ಧಾರ್ಮಿಕ Article
ಶ್ರೀ ರಾಜರಾಜೇಶ್ವರಿ ದೇವಿ ನೆಲೆನಿಂತ ಸ್ಥಾನ. ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಈ ಮಣಿಕಲ್ಲು ಕ್ಷೇತ್ರ, ಪುರಾಣ.. ಇತಿಹಾಸವನ್ನು ಹೊಂದಿರುವ ಕ್ಷೇತ್ರವಾಗಿ, ಸ್ರಷ್ಟಿ ಕಾಲದ ದಕ್ಷಯಜ್ಞದಲ್ಲಿ ದಾಕ್ಷಾಯಣಿಯು ತನ್ನನ್ನು ತಾನು ದಹಿಸಿಕೊಂಡ ಹೊತ್ತಲ್ಲಿ,, ಪರಮ ಶಿವನು ಕ್ರೋದಗೊಂಡು ಕಾಲಬೈರವನಾಗಿ ನೆಲೆನಿಂತ ಜಾಗವಾಗಿದೆ.. ಅಲ್ಲದೆ ಆ ಕಾಲಬೈರವನನ್ನು ಸಾಂತ್ವನಪಡಿಸಲು ದೇವಾನು ದೇವತೆಗಳೇ ಈ ತಾಣಕ್ಕೆ ಬಂದ ಲಕ್ಷಣವೂ ಕಂಡುಬದಿದೆ. ಶಿವನ ಪಾದದ ಗುರುತು ಇರುವ ಬ್ರಹತ್ ಶಿಲಾ ಬಂಡೆ… ಶಿವನ ಪಾದದಲ್ಲಿ ಸರ್ಪಗಳು ನಿಂತ ಸ್ಥಿತಿ… ಒಂದರ್ಥದಲ್ಲಿ ವಾಸುಕಿಯೇ
Archives
Calendar
M | T | W | T | F | S | S |
---|---|---|---|---|---|---|
1 | 2 | 3 | 4 | 5 | 6 | |
7 | 8 | 9 | 10 | 11 | 12 | 13 |
14 | 15 | 16 | 17 | 18 | 19 | 20 |
21 | 22 | 23 | 24 | 25 | 26 | 27 |
28 | 29 | 30 |